ಹನೂರು ಪೊಲೀಸ ಠಾಣೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು

ವರದಿ: ಮಂಜುನಾಥ .ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಹೆಚ್ಚು ದಾಸರಾಗುತ್ತಿರುವುದರಿಂದ ಸಮಾಜದ ಘಾತುಕ ಶಕ್ತಿಗಳಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹನೂರು ಪೋಲಿಸ್ ವೃತ್ತ ನಿರೀಕ್ಷಕರಾದ ಶ್ರೀ ಯುತ ಆನಂದ್ ಮೂರ್ತಿ ತಿಳಿಸಿದರು.…

Bangarappa c

ಯುವಕರು ಪ್ರತಿ ಸಮುದಾಯದ ಆಸ್ತಿ: ಯುವ ಮುಖಂಡ ನವನೀತ್ ಗೌಡ

ಯುವಕರು ಪ್ರತಿ ಸಮುದಾಯದ ಆಸ್ತಿ :ಯುವ ಮುಖಂಡ ನವನೀತ್ ಗೌಡ. ವರದಿ:ಮಂಜುನಾಥ್ ಎಂ . ಹನೂರು : ಸಮಾಜದ ಎಲ್ಲಾ ಸಮುದಾಯಗಳಲ್ಲಿ ಯುವಕರೆ ದೇಶದ ಆಸ್ತಿಯಾಗಿದೆ ಇಂದಿನ ಯುಗದಲ್ಲಿ ಯುವ ಶಕ್ತಿಗೆ ಹೆಚ್ಚಿನ ಪ್ರಮಾಣದಲ್ಲಿ…

Bangarappa c

ಹನೂರಿನಲ್ಲಿ ಅದ್ದೂರಿಯಾಗಿ ಜರುಗಿದ ಕೆಂಪೇಗೌಡ ಜಯಂತಿ

ವರದಿ: ಶಂಕರ್ ಎಂ. ಹನೂರು : ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವ ಅಂಗವಾಗಿ ಯುವಕರಿಗೆ ಕೆಂಪೇಗೌಡರ ಮೌಲ್ಯಗಳೇ ಮಾದರಿಯಾಗಿದೆ ಎಂದು ಸೋಮನಾಥೇಶ್ವರ ಸ್ವಾಮೀಜಿ ತಿಳಿಸಿದರು. ಹನೂರ ಪಟ್ಟಣದ ಕೆಂಪೇಗೌಡ ವೃತ್ತದಲ್ಲಿ ಅಯೋಜಿಸಿದ ಕಾರ್ಯಕ್ರಮದಲ್ಲಿ ಆರ್ಶಿವಚನ…

Bangarappa c
- Sponsored -
Ad imageAd image

Most Read

ಜೋಳದ ಪಸಲನ್ನು ಹಾಳು ಮಾಡಿದ ಕಾಡು ಪ್ರಾಣಿಗಳು .ವರದಿ: ಬಸವರಾಜು .ಕಾಂಚಳ್ಳಿ.‌ಹನೂರು : ರೈತರು ಸಾಲ ಮಾಡಿ ಬೆಳೆದ ಬೆಳೆಯು ಮನೆಗೆ ಸೆರಿಸುವಷ್ಟರಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಬೆಳೆಗಳು ನಾಶವಾಗುತ್ತದೆ , ಹೊಲಗಳಲ್ಲಿ ಬೆಳೆದ ಬೆಳೆಗೆ ಹೆಚ್ಚಿನ ರೈತರು ಹೆಚ್ಚಿನ ಶ್ರಮ ವಹಿಸಬೇಕು ಅಂತಹದರಲ್ಲಿ ಇಂತಹ ಘಟನೆಗಳು ನಡೆದರೆ ರೈತನ ಸ್ಥಿತಿಯನ್ನು ಉಹಿಸಲು ಕಷ್ಟ ವಾಗುತ್ತದೆ ಎಂದು ರೈತ ಸಂಘದ ಮುಖಂಡರಾದ ಬಸವರಾಜು ಇ ರವರು ತಿಳಿಸದರು.ಹನೂರು ತಾಲೂಕಿನ ಸೂಳೆರಿಪಾಳ್ಯ. ಗ್ರಾಮ ಪಂಚಾಯಿತಿಯ ಕಾಂಚಳ್ಳಿ ಗ್ರಾಮ ರೈತನಾದ ಬಸವರಾಜ್ ಸನ್ ಆಫ್ ಇರಸೇಗೌಡ ಸರ್ವೆ ನಂಬರಲ್ಲಿ 439 ರಲ್ಲಿ 2.25 ಎಕರೆ ಇದರಲ್ಲಿ 2 ಎಕ್ರೆಗೆ ಮೆಕ್ಕೆಜೋಳ ಹಾಕಿದ್ದು ತಡರಾತ್ರಿ ಬಂದ ಕಾಡು ಪ್ರಾಣಿಗಳು ಹಾಳು ಮಾಡಿದ್ದಾವೆ ಅಧಿಕಾರಿಗಳು ಗಮನಿಸಿ ಸೂಕ್ತ ಪರಿಹಾರ ನೀಡಬೇಕಾಗಿ ತಿಳಿಸಿದರು.

Bangarappa c

ಮಾದಪ್ಪನ ಸನ್ನಿಧಿಯಲ್ಲಿ ಚಿರತೆ ದಾಳಿ ಬಾಲಕ ಸಾವು ಇದು ಭಕ್ತರಿಗೆ ಎಚ್ಚರಿಕೆ ಘಂಟೆ. ಹನೂರು :ರಾಜ್ಯದ ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿಯಲ್ಲಿ ಬೆಂಗಳೂರು ಮೂಲದ 10 ವರ್ಷದ ಬಾಲಕ ಹರ್ಷಿತ್ ದುರ್ಮರಣಕ್ಕೀಡಾದ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ದೇವರ ದರ್ಶನಕ್ಕೆ ಕುಟುಂಬದವರ. ಜೊತೆಯಲ್ಲಿ ಆಗಮಿಸಿದ ಪುಟ್ಟ ಬಾಲಕನ ಮೇಲೆ ಚಿರತೆಯು ದಾಳಿಯಾಗಿರಯವುದು , ಅತ್ಯಂತ ಬೇಸರದ ಮತ್ತು ಮಾದಪ್ಪನ ಭಕ್ತರು ತಲೆ ತಗ್ಗಿಸುವ ಸಂಗತಿಯಾಗಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಘಟನೆಯು ಕೇವಲ ಒಂದು ದುರಂತವಲ್ಲ, ಭಕ್ತರ,ಸುರಕ್ಷತೆ ವಿಚಾರದಲ್ಲಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಜನವಸತಿ ಹಾಗೂ ಯಾತ್ರಾ ಮಾರ್ಗಗಳತ್ತ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದರೂ, ನಾಗಮಲೆಯಂತಹ ಕಾಲುನಡಿಗೆ ದಾರಿಗಳಲ್ಲಿ ಸಮರ್ಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಭಕ್ತರು ಸಂಚರಿಸುವ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆ, ಎಚ್ಚರಿಕೆ ಫಲಕಗಳು ಅಳವಡಿಸಬೇಕೆಂದು ಅರಣ್ಯ ಸಿಬ್ಬಂದಿ ಹೆಚ್ಚಳ ಹಾಗೂ ರಾತ್ರಿ ಪಾಳಿಯ ಕಾವಲು ವ್ಯವಸ್ಥೆ ಕಡ್ಡಾಯವಾಗಬೇಕಿತ್ತು. ಆದರೆ ಒಂದು ಮಗು ಜೀವ ಕಳೆದುಕೊಂಡ ಬಳಿಕ ಮಾತ್ರ ವ್ಯವಸ್ಥೆ ಎಚ್ಚರಗೊಳ್ಳುತ್ತಿರುವುದು ಆಡಳಿತದ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಾಗಿದೆ.

Bangarappa c

ಕೊಳ್ಳೇಗಾಲ :ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ, ದೇಹದ ಆರೋಗ್ಯ ಸದಾ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರುಉತ್ಪತ್ತಿ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಚಾವೈವಿಸಂ ಯ ರಕ್ತನಿಧಿ ಕೇಂದ್ರದ ಹಿರಿಯ ತಂತ್ರಜ್ಞರಾದ ಸತ್ಯಣ್ಣ ಹೇಳಿದರು.ಅವರು ಏ.೧ ರಂದು ಜೆಎಸ್’ಬಿ ಪ್ರತಿಷ್ಠಾನ ಇವರ ವತಿಯಿಂದ ಕೊಳ್ಳೇಗಾಲ ಪಟ್ಟಣದ ಪತಂಜಲಿ ಯೋಗಮಂದಿರದಲ್ಲಿ, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ೧೧೯ ನೇ ಜನ್ಮದಿನದ ಅಂಗವಾಗಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ರಕ್ತದಾನದ ಮಹತ್ವ ವಿವರಿಸಿದರು.ಪ್ರತಿವರ್ಷ ಲಕ್ಷಾಂತರ ಯುನಿಟ್ ರಕ್ತದ ಕೊರತೆ ಇರುವುದರಿಂದ, ಇಂತಹ ಶಿಬಿರಗಳು ಜೀವ ಉಳಿಸಲು ನೆರವಾಗುತ್ತವೆ. ಆರೋಗ್ಯವಂತ ವ್ಯಕ್ತಿಗಳು, ವಿಶೇಷವಾಗಿ ಯುವಜನತೆ, ರಕ್ತದಾನ ಮಾಡಬೇಕು. ಇದು ದಾನಿಗಳ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಅವರ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದರು.ಜೆಎಸ್’ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಒಬ್ಬರ ರಕ್ತದಾನದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು. ಜನಸಾಮಾನ್ಯ ರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕೆಂದರು.ನಮ್ಮ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಕಳೆದ ಹತ್ತು ವರ್ಷಗಳಿಂದ ಸತತವಾಗಿ ಜಿಲ್ಲೆಯ ವಿವಿಧೆಡೆ ರಕ್ತದಾನ ಮತ್ತು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ಸಾರ್ವಜನಿಕರು ಅವುಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಚಾಮರಾಜನಗರ ವೈದ್ಯಕೀಯ ಸಂಸ್ಥೆಗಳ ರಕ್ತನಿಧಿ ಘಟಕದ ವೈದ್ಯಕೀಯ ತಂಡದವರಾದಡಾ| ಪ್ರಿಯದರ್ಶಿನಿ, ಡಾ| ತೀರ್ಥ, ಹಿರಿಯ ಶುಶ್ರೂಷಕಿಯರಾದ ಸೌಮ್ಯ, ಮಂಗಳಮ್ಮ, ರಕ್ತನಿಧಿ ಕೇಂದ್ರದ ಆಪ್ತಸಮಾಲೋಚಕರಾದ ಅಜ಼್ಗರ್ ಅಹ್ಮದ್, ಮಹದೇವಸ್ವಾಮಿ, ತಂತ್ರಜ್ಞರಾದ ಮೌನೀಷ, ಕೃಷ್ಣಮೂರ್ತಿ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಇಂದಿನ ಶಿಬಿರದಲ್ಲಿ 49 ಮಂದಿ ಭಾಗವಹಿಸಿ ರಕ್ತದಾನ ಮಾಡಿದರು.

Discover Categories

Apple Watch Series 9 Reportedly Has Flat Sides and Bigger Screens

Modern technology has become a total phenomenon for civilization, the defining force…

bluechip_infosystem

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force…

New Census Data Will Shake Up Alabama Politics

Politics is the art of looking for trouble, finding it everywhere, diagnosing…

bluechip_infosystem

NASA Sets Coverage for Two Spacewalks Outside Space Station

We are just an advanced breed of monkeys on a minor planet…

bluechip_infosystem

ವಸಂತ ಕಿರಣ ಸುದ್ದಿ ಪತ್ರಿಕೆ – ನೂತನ ಆರಂಭ

ಚಾಮರಾಜನಗರ ಜಿಲ್ಲೆ ವಿ ಕೆ ಸುದ್ದಿಗಳು : ಹನೂರು ತಾ : ಸಮಾಜದ ಎಲ್ಲಾ ವರ್ಗದ…

bluechip_infosystem
Create an Amazing Newspaper
Discover thousands of options, easy to customize layouts, one-click to import demo and much more.

Sponsored Content

Global Coronavirus Cases

Confirmed

65.1M

Death

6.6M

More Information: Covid-19 Statistics

Sony WF-10XM4: Headphones Are Our Absolute Favorite

Modern technology has become a total phenomenon for civilization, the defining force of a new social order in which efficiency is no longer an option but a necessity imposed on all human…

ಕಾಸರಗೋಡು ಕನ್ನಡ ಗ್ರಾಮದಲ್ಲಿ 2026

ಕಾಸರಗೋಡು ಕನ್ನಡ ಗ್ರಾಮದಲ್ಲಿ 2026 ಮಾರ್ಚ್ 28ರಂದು ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯೋತ್ಸವ, ಚುಟುಕು ಕವಿಗೋಷ್ಠಿ, ಮಕ್ಕಳ ಕವಿಗೋಷ್ಠಿಗೆ ಆಹ್ವಾನ ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್…

bluechip_infosystem

Follow Writers

Bangarappa c 18 Articles
- Sponsored -
Ad image