ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಹಾಗೂ ಶಾಶ್ವತ ಕ್ರಮಗಳನ್ನು ಜಾರಿಗೆ ತರಬೇಕು. ಭಕ್ತರ ಜೀವ ರಕ್ಷಣೆ ಪ್ರತಿಯೊಂದು ಇಲಾಖೆಯ ಮೊದಲ ಆದ್ಯತೆಯಾಗಬೇಕು ಎಂಬುದೇ ಈ ದುರ್ಘಟನೆ ನೀಡಿರುವ ದೊಡ್ಡ ಸಂದೇಶವಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಹಾಗೂ ಶಾಶ್ವತ ಕ್ರಮಗಳನ್ನು ಜಾರಿಗೆ ತರಬೇಕು. ಭಕ್ತರ ಜೀವ ರಕ್ಷಣೆ ಪ್ರತಿಯೊಂದು ಇಲಾಖೆಯ ಮೊದಲ ಆದ್ಯತೆಯಾಗಬೇಕು ಎಂಬುದೇ ಈ ದುರ್ಘಟನೆ ನೀಡಿರುವ ದೊಡ್ಡ ಸಂದೇಶವಾಗಿದೆ.
Sign in to your account