ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .
ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ…
ಮಧ್ಯರಂಗನ ದರ್ಶನ ಪಡೆದ ಡಿ.ಕೆ. ಶಿವನಿಗೆ ಒಲಿದ ಮುಖ್ಯಮಂತ್ರಿ ಪದವಿ
ಮಧ್ಯರಂಗನ. ದರ್ಶನ ಪಡೆದ. ಡಿ.ಕೆ. ಶಿವನಿಗೆ. ಒಲಿದ ಮುಖ್ಯಮಂತ್ರಿ ಪದವಿ.
ಮಧ್ಯರಂಗನ ದರ್ಶನ ಪಡೆದ ಡಿ.ಕೆ. ಶಿವನಿಗೆ ಒಲಿದ ಮುಖ್ಯಮಂತ್ರಿ ಪದವಿ. ಚಾಮರಾಜನಗರ : ಮೂಡ ನಂಬಿಕೆಗೆ ಜೋತು ಬಿತ್ತು ಹಲವಾರು ನಾಯಕರು ಜಿಲ್ಲೆಗೆ ಆಗಮಿಸದೆ ತಮ್ಮ ಅಧಿಕಾರವನ್ನು ಅನುಭವಿಸುತ್ತಾರೆ . ಆದರೆ ಉಪಮುಖ್ಯ ಮಂತ್ರಿ ಡಿ ಕೆ ಶಿವಕುಮಾರ್ ರವರು ನೂತನವಾಗಿ ಜೀರ್ಣೋದ್ಧಾರ ಮಾಡಿದ ಶಿವನಸಮುದ್ರ ಶ್ರೀವರಪುರಂ ಮಧ್ಯರಂಗ ಕ್ಷೇತ್ರದಲ್ಲಿ ಜಗನ್ನೋ ಹನ ರಂಗನಾಥಸ್ವಾಮಿ ದರ್ಶನ ಪಡೆದ ಬಳಿಕ ಅದೃಷ್ಟ ಫಲನೀಡಿದಂತೆ ಕಾಣುತ್ತಿದೆ .
ಡಿ.ಕೆ.ಶಿವಕುಮಾರ್ ರಾಜ್ಯದ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ವಿರೋಧಪಕ್ಷದ ನಾಯಕರಾಗಿ ಸಿದ್ದರಾಮಯ್ಯನವರು 2023 ರಲ್ಲಿ ವಿಧಾನಸಭಾ ಚುನಾವಣೆಯಲ್ಲಿ…
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .
ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ…
ವಧು ವರರ ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಲು ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಕರೆ.
ಅ ಕ ವಿ ಮ ಸಭಾದಿಂದ ವಧು ವರರ ಸಮಾವೇಶಕ್ಕೆ ವಿಶ್ವಕರ್ಮ ಜನಾಂಗದವರು ಭಾಗವಹಿಸಲು,: ರಾಜ್ಯ…
ರಾಜ್ಯಪಾಲರಿಂದ ಪಿ ಹೆಚ್ ಡಿ ಪದವಿ ಪಡೆದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು.
ದಿನಾಂಕ 7 ಏಪ್ರಿಲ್ 2026 ರ ಮಂಗಳವಾರ ವಸಂತ ಕಿರಣ ಸುದ್ದಿ : ಬೆಂಗಳೂರು :…
ಅಂಬೇಡ್ಕರ್ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸೋಣ : ಶಾಸಕ ಎಮ್ ಆರ್ ಮಂಜುನಾಥ್ . ಹನೂರು ತಾಲ್ಲೂಕು ಆಡಹಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಡಾ. ಬಿ. ಆರ್. ಅಂಬೇಡ್ಕರ್ ರವರ ಜಯಂತಿ ಆಚರಣೆಯನ್ನು ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ಆಚರಿಸಲು ಎಲ್ಲಾರ ಸಹಕಾರ ಅತ್ಯಗತ್ಯವಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.
ಪಟ್ಟಣದ ಲೋಕೋಪಯೋಗಿ ಇಲಾಖೆ ವಸತಿ ಗೃಹದಲ್ಲಿ ನಡೆದ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಡಾ.…
ಬಸವೇಶ್ವರ, ಜಡೇಸ್ವಾಮಿಗೆ ವಿಶೇಷ ಪೂಜೆ ಪರ್ವ . ವರದಿ :- ಬಸವರಾಜ್ ಕಾಂಚಳ್ಳಿ . ಹನೂರು :ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಪಂ ವ್ಯಾಪ್ತಿಯ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಹಾಗೂ ಜಡೇಸ್ವಾಮಿ ದೇವರುಗಳಿಗೆ ವಿಶೇಷ ಪೂಜೆ ನೆರವೇರಿತು.ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಕೂಡ ಯುಗಾದಿ ಹಬ್ಬದ ನಂತರ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆದುಕೊಂಡು ಬರು ತಿದ್ದು ಬಸವೇಶ್ವರ ಸ್ವಾಮಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕವಾಗಿ ಅರ್ಚ ಕರು ಬೆಳಗ್ಗೆಯಿಂದ ಉಪವಾಸ ಇದ್ದು, ಸ್ವಾಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಿದರು. ದಟ್ಟವಾದ ಅರಣ್ಯ ಪ್ರದೇಶದ ಮಧ್ಯೆ ಇರುವ ಅರಳಿಮರದ ಕೆಳಗೆ ಬಸವೇಶ್ವರ ಸ್ವಾಮಿಯ ಲಿಂಗಕ್ಕೆ ಪೂರ್ವಜರು ಪೂಜೆ ಮಾಡಿ ಕೊಂಡು ಬರುತ್ತಿದ್ದರು. ಅಲ್ಲಿಂದ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ಲಿಂಗಾವನ್ನ ಪ್ರತಿಷ್ಠಾಪನೆ ಮಾಡಿ. ಪ್ರತಿ ವರ್ಷ ಕೂಡ ವಿಶೇಷ ಪೂಜೆ ನೆರವೇರಿಸಿಕೊಂಡು ಬಂದಿರುತ್ತಾರೆ.
ಕಾಂಚಳ್ಳಿ ಗ್ರಾಮದಿಂದ ಜಡೆಸ್ವಾಮಿ (ಶಿವನ ಪ್ರತಿರೂಪ ) ದೇವರನ್ನ ಪಚ್ಚೇದೊಡ್ಡಿಗೆ ತಂದುವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡುತ್ತಾರೆ.ತಳಿರು…

