Bangarappa c

Follow:
15 Articles

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .

ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ…

Bangarappa c

ಮಧ್ಯರಂಗನ ದರ್ಶನ ಪಡೆದ ಡಿ.ಕೆ. ಶಿವನಿಗೆ ಒಲಿದ ಮುಖ್ಯಮಂತ್ರಿ ಪದವಿ

ಮಧ್ಯರಂಗನ. ದರ್ಶನ ಪಡೆದ. ಡಿ.ಕೆ. ಶಿವನಿಗೆ. ಒಲಿದ ಮುಖ್ಯಮಂತ್ರಿ ಪದವಿ.

Bangarappa c

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .

ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ…

Bangarappa c

ಮಾದಪ್ಪನ ಸನ್ನಿಧಿಯಲ್ಲಿ ಚಿರತೆ ದಾಳಿ ಬಾಲಕ ಸಾವು ಇದು ಭಕ್ತರಿಗೆ ಎಚ್ಚರಿಕೆ ಘಂಟೆ. ಹನೂರು :ರಾಜ್ಯದ ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿಯಲ್ಲಿ ಬೆಂಗಳೂರು ಮೂಲದ 10 ವರ್ಷದ ಬಾಲಕ ಹರ್ಷಿತ್ ದುರ್ಮರಣಕ್ಕೀಡಾದ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ದೇವರ ದರ್ಶನಕ್ಕೆ ಕುಟುಂಬದವರ. ಜೊತೆಯಲ್ಲಿ ಆಗಮಿಸಿದ ಪುಟ್ಟ ಬಾಲಕನ ಮೇಲೆ ಚಿರತೆಯು ದಾಳಿಯಾಗಿರಯವುದು , ಅತ್ಯಂತ ಬೇಸರದ ಮತ್ತು ಮಾದಪ್ಪನ ಭಕ್ತರು ತಲೆ ತಗ್ಗಿಸುವ ಸಂಗತಿಯಾಗಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಘಟನೆಯು ಕೇವಲ ಒಂದು ದುರಂತವಲ್ಲ, ಭಕ್ತರ,ಸುರಕ್ಷತೆ ವಿಚಾರದಲ್ಲಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಜನವಸತಿ ಹಾಗೂ ಯಾತ್ರಾ ಮಾರ್ಗಗಳತ್ತ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದರೂ, ನಾಗಮಲೆಯಂತಹ ಕಾಲುನಡಿಗೆ ದಾರಿಗಳಲ್ಲಿ ಸಮರ್ಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಭಕ್ತರು ಸಂಚರಿಸುವ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆ, ಎಚ್ಚರಿಕೆ ಫಲಕಗಳು ಅಳವಡಿಸಬೇಕೆಂದು ಅರಣ್ಯ ಸಿಬ್ಬಂದಿ ಹೆಚ್ಚಳ ಹಾಗೂ ರಾತ್ರಿ ಪಾಳಿಯ ಕಾವಲು ವ್ಯವಸ್ಥೆ ಕಡ್ಡಾಯವಾಗಬೇಕಿತ್ತು. ಆದರೆ ಒಂದು ಮಗು ಜೀವ ಕಳೆದುಕೊಂಡ ಬಳಿಕ ಮಾತ್ರ ವ್ಯವಸ್ಥೆ ಎಚ್ಚರಗೊಳ್ಳುತ್ತಿರುವುದು ಆಡಳಿತದ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ…

Bangarappa c

ವಧು ವರರ ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಲು ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಕರೆ.

ಅ ಕ ವಿ ಮ ಸಭಾದಿಂದ ವಧು ವರರ ಸಮಾವೇಶಕ್ಕೆ ವಿಶ್ವಕರ್ಮ ಜನಾಂಗದವರು ಭಾಗವಹಿಸಲು,: ರಾಜ್ಯ…

Bangarappa c

ರಾಜ್ಯಪಾಲರಿಂದ ಪಿ ಹೆಚ್ ಡಿ ಪದವಿ ಪಡೆದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು.

ದಿನಾಂಕ 7 ಏಪ್ರಿಲ್ 2026 ರ ಮಂಗಳವಾರ ವಸಂತ ಕಿರಣ ಸುದ್ದಿ : ಬೆಂಗಳೂರು :…

Bangarappa c

ಕೊಳ್ಳೇಗಾಲ :ಮನುಷ್ಯನ ಮನಸ್ಸು ಮತ್ತು ರಕ್ತ ಶುದ್ಧವಾಗಿದ್ದರೆ, ದೇಹದ ಆರೋಗ್ಯ ಸದಾ ಚೆನ್ನಾಗಿರುತ್ತದೆ. ರಕ್ತದಾನ ಮಾಡುವುದರಿಂದ ರಕ್ತ ಶುದ್ಧಗೊಳ್ಳುವುದಲ್ಲದೆ ರಕ್ತದ ಮರುಉತ್ಪತ್ತಿ ಸಾಮರ್ಥ್ಯ ವೃದ್ಧಿಸುತ್ತದೆ ಎಂದು ಚಾವೈವಿಸಂ ಯ ರಕ್ತನಿಧಿ ಕೇಂದ್ರದ ಹಿರಿಯ ತಂತ್ರಜ್ಞರಾದ ಸತ್ಯಣ್ಣ ಹೇಳಿದರು.ಅವರು ಏ.೧ ರಂದು ಜೆಎಸ್’ಬಿ ಪ್ರತಿಷ್ಠಾನ ಇವರ ವತಿಯಿಂದ ಕೊಳ್ಳೇಗಾಲ ಪಟ್ಟಣದ ಪತಂಜಲಿ ಯೋಗಮಂದಿರದಲ್ಲಿ, ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಗಳ ೧೧೯ ನೇ ಜನ್ಮದಿನದ ಅಂಗವಾಗಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ರಕ್ತದಾನದ ಮಹತ್ವ ವಿವರಿಸಿದರು.ಪ್ರತಿವರ್ಷ ಲಕ್ಷಾಂತರ ಯುನಿಟ್ ರಕ್ತದ ಕೊರತೆ ಇರುವುದರಿಂದ, ಇಂತಹ ಶಿಬಿರಗಳು ಜೀವ ಉಳಿಸಲು ನೆರವಾಗುತ್ತವೆ. ಆರೋಗ್ಯವಂತ ವ್ಯಕ್ತಿಗಳು, ವಿಶೇಷವಾಗಿ ಯುವಜನತೆ, ರಕ್ತದಾನ ಮಾಡಬೇಕು. ಇದು ದಾನಿಗಳ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ ಮತ್ತು ಅವರ ಸಾಮಾಜಿಕ ಜವಾಬ್ದಾರಿಯನ್ನು ಹೆಚ್ಚಿಸುತ್ತದೆ ಎಂದರು.ಜೆಎಸ್’ಬಿ ಪ್ರತಿಷ್ಠಾನದ ಎಸ್ ಶಶಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಒಬ್ಬರ ರಕ್ತದಾನದಿಂದ ಕನಿಷ್ಠ ಮೂವರ ಪ್ರಾಣ ಉಳಿಸಬಹುದು. ಜನಸಾಮಾನ್ಯ ರಲ್ಲಿ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳಿದ್ದು, ಅದನ್ನು ಹೋಗಲಾಡಿಸಬೇಕೆಂದರು.ನಮ್ಮ ಪ್ರತಿಷ್ಠಾನದ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಕಳೆದ ಹತ್ತು ವರ್ಷಗಳಿಂದ ಸತತವಾಗಿ ಜಿಲ್ಲೆಯ ವಿವಿಧೆಡೆ ರಕ್ತದಾನ ಮತ್ತು ಆರೋಗ್ಯ ಶಿಬಿರಗಳನ್ನು ಏರ್ಪಡಿಸಲಾಗುತ್ತಿದ್ದು, ಸಾರ್ವಜನಿಕರು ಅವುಗಳಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ಚಾಮರಾಜನಗರ ವೈದ್ಯಕೀಯ ಸಂಸ್ಥೆಗಳ ರಕ್ತನಿಧಿ ಘಟಕದ ವೈದ್ಯಕೀಯ ತಂಡದವರಾದಡಾ| ಪ್ರಿಯದರ್ಶಿನಿ, ಡಾ| ತೀರ್ಥ, ಹಿರಿಯ ಶುಶ್ರೂಷಕಿಯರಾದ ಸೌಮ್ಯ, ಮಂಗಳಮ್ಮ, ರಕ್ತನಿಧಿ ಕೇಂದ್ರದ ಆಪ್ತಸಮಾಲೋಚಕರಾದ ಅಜ಼್ಗರ್ ಅಹ್ಮದ್, ಮಹದೇವಸ್ವಾಮಿ, ತಂತ್ರಜ್ಞರಾದ ಮೌನೀಷ, ಕೃಷ್ಣಮೂರ್ತಿ, ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು. ಇಂದಿನ ಶಿಬಿರದಲ್ಲಿ 49 ಮಂದಿ ಭಾಗವಹಿಸಿ ರಕ್ತದಾನ ಮಾಡಿದರು.

Bangarappa c

ಬಸವೇಶ್ವರ, ಜಡೇಸ್ವಾಮಿಗೆ ವಿಶೇಷ ಪೂಜೆ ಪರ್ವ . ವರದಿ :- ಬಸವರಾಜ್ ಕಾಂಚಳ್ಳಿ . ಹನೂರು :ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಪಂ ವ್ಯಾಪ್ತಿಯ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಹಾಗೂ ಜಡೇಸ್ವಾಮಿ ದೇವರುಗಳಿಗೆ ವಿಶೇಷ ಪೂಜೆ ನೆರವೇರಿತು.ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಕೂಡ ಯುಗಾದಿ ಹಬ್ಬದ ನಂತರ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆದುಕೊಂಡು ಬರು ತಿದ್ದು ಬಸವೇಶ್ವರ ಸ್ವಾಮಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕವಾಗಿ ಅರ್ಚ ಕರು ಬೆಳಗ್ಗೆಯಿಂದ ಉಪವಾಸ ಇದ್ದು, ಸ್ವಾಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಿದರು. ದಟ್ಟವಾದ ಅರಣ್ಯ ಪ್ರದೇಶದ ಮಧ್ಯೆ ಇರುವ ಅರಳಿಮರದ ಕೆಳಗೆ ಬಸವೇಶ್ವರ ಸ್ವಾಮಿಯ ಲಿಂಗಕ್ಕೆ ಪೂರ್ವಜರು ಪೂಜೆ ಮಾಡಿ ಕೊಂಡು ಬರುತ್ತಿದ್ದರು. ಅಲ್ಲಿಂದ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ಲಿಂಗಾವನ್ನ ಪ್ರತಿಷ್ಠಾಪನೆ ಮಾಡಿ. ಪ್ರತಿ ವರ್ಷ ಕೂಡ ವಿಶೇಷ ಪೂಜೆ ನೆರವೇರಿಸಿಕೊಂಡು ಬಂದಿರುತ್ತಾರೆ.

ಕಾಂಚಳ್ಳಿ ಗ್ರಾಮದಿಂದ ಜಡೆಸ್ವಾಮಿ (ಶಿವನ ಪ್ರತಿರೂಪ ) ದೇವರನ್ನ ಪಚ್ಚೇದೊಡ್ಡಿಗೆ ತಂದುವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡುತ್ತಾರೆ.ತಳಿರು…

Bangarappa c