Bangarappa c

Follow:
18 Articles

ಹನೂರು ಪೊಲೀಸ ಠಾಣೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು

ವರದಿ: ಮಂಜುನಾಥ .ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಹೆಚ್ಚು ದಾಸರಾಗುತ್ತಿರುವುದರಿಂದ ಸಮಾಜದ ಘಾತುಕ…

Bangarappa c

ಯುವಕರು ಪ್ರತಿ ಸಮುದಾಯದ ಆಸ್ತಿ: ಯುವ ಮುಖಂಡ ನವನೀತ್ ಗೌಡ

ಯುವಕರು ಪ್ರತಿ ಸಮುದಾಯದ ಆಸ್ತಿ :ಯುವ ಮುಖಂಡ ನವನೀತ್ ಗೌಡ. ವರದಿ:ಮಂಜುನಾಥ್ ಎಂ . ಹನೂರು…

Bangarappa c

ಹನೂರಿನಲ್ಲಿ ಅದ್ದೂರಿಯಾಗಿ ಜರುಗಿದ ಕೆಂಪೇಗೌಡ ಜಯಂತಿ

ವರದಿ: ಶಂಕರ್ ಎಂ. ಹನೂರು : ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವ ಅಂಗವಾಗಿ ಯುವಕರಿಗೆ ಕೆಂಪೇಗೌಡರ…

Bangarappa c

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .

ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ…

Bangarappa c

ಮಧ್ಯರಂಗನ ದರ್ಶನ ಪಡೆದ ಡಿ.ಕೆ. ಶಿವನಿಗೆ ಒಲಿದ ಮುಖ್ಯಮಂತ್ರಿ ಪದವಿ

ಮಧ್ಯರಂಗನ. ದರ್ಶನ ಪಡೆದ. ಡಿ.ಕೆ. ಶಿವನಿಗೆ. ಒಲಿದ ಮುಖ್ಯಮಂತ್ರಿ ಪದವಿ.

Bangarappa c

ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .

ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ…

Bangarappa c

ಮಾದಪ್ಪನ ಸನ್ನಿಧಿಯಲ್ಲಿ ಚಿರತೆ ದಾಳಿ ಬಾಲಕ ಸಾವು ಇದು ಭಕ್ತರಿಗೆ ಎಚ್ಚರಿಕೆ ಘಂಟೆ. ಹನೂರು :ರಾಜ್ಯದ ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ನಡೆದ ಚಿರತೆ ದಾಳಿಯಲ್ಲಿ ಬೆಂಗಳೂರು ಮೂಲದ 10 ವರ್ಷದ ಬಾಲಕ ಹರ್ಷಿತ್ ದುರ್ಮರಣಕ್ಕೀಡಾದ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ದೇವರ ದರ್ಶನಕ್ಕೆ ಕುಟುಂಬದವರ. ಜೊತೆಯಲ್ಲಿ ಆಗಮಿಸಿದ ಪುಟ್ಟ ಬಾಲಕನ ಮೇಲೆ ಚಿರತೆಯು ದಾಳಿಯಾಗಿರಯವುದು , ಅತ್ಯಂತ ಬೇಸರದ ಮತ್ತು ಮಾದಪ್ಪನ ಭಕ್ತರು ತಲೆ ತಗ್ಗಿಸುವ ಸಂಗತಿಯಾಗಿದೆ.ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಶ್ರೀ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಘಟನೆಯು ಕೇವಲ ಒಂದು ದುರಂತವಲ್ಲ, ಭಕ್ತರ,ಸುರಕ್ಷತೆ ವಿಚಾರದಲ್ಲಿ ಸರ್ಕಾರ ಮತ್ತು ಅರಣ್ಯ ಇಲಾಖೆಯ ನಿರ್ಲಕ್ಷ್ಯಕ್ಕೆ ಸ್ಪಷ್ಟ ಉದಾಹರಣೆಯಾಗಿದೆ. ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳು ಜನವಸತಿ ಹಾಗೂ ಯಾತ್ರಾ ಮಾರ್ಗಗಳತ್ತ ಬರುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದರೂ, ನಾಗಮಲೆಯಂತಹ ಕಾಲುನಡಿಗೆ ದಾರಿಗಳಲ್ಲಿ ಸಮರ್ಪಕ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಭಕ್ತರು ಸಂಚರಿಸುವ ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಕೆ, ಎಚ್ಚರಿಕೆ ಫಲಕಗಳು ಅಳವಡಿಸಬೇಕೆಂದು ಅರಣ್ಯ ಸಿಬ್ಬಂದಿ ಹೆಚ್ಚಳ ಹಾಗೂ ರಾತ್ರಿ ಪಾಳಿಯ ಕಾವಲು ವ್ಯವಸ್ಥೆ ಕಡ್ಡಾಯವಾಗಬೇಕಿತ್ತು. ಆದರೆ ಒಂದು ಮಗು ಜೀವ ಕಳೆದುಕೊಂಡ ಬಳಿಕ ಮಾತ್ರ ವ್ಯವಸ್ಥೆ ಎಚ್ಚರಗೊಳ್ಳುತ್ತಿರುವುದು ಆಡಳಿತದ ಹೊಣೆಗಾರಿಕೆಯನ್ನು ಪ್ರಶ್ನಿಸುವಂತಾಗಿದೆ.

ಮೃತ ಬಾಲಕನ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕು. ಜೊತೆಗೆ ಇಂತಹ ಘಟನೆಗಳು ಮರುಕಳಿಸದಂತೆ ಕಟ್ಟುನಿಟ್ಟಿನ…

Bangarappa c

ವಧು ವರರ ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಲು ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಕರೆ.

ಅ ಕ ವಿ ಮ ಸಭಾದಿಂದ ವಧು ವರರ ಸಮಾವೇಶಕ್ಕೆ ವಿಶ್ವಕರ್ಮ ಜನಾಂಗದವರು ಭಾಗವಹಿಸಲು,: ರಾಜ್ಯ…

Bangarappa c

ರಾಜ್ಯಪಾಲರಿಂದ ಪಿ ಹೆಚ್ ಡಿ ಪದವಿ ಪಡೆದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳು.

ದಿನಾಂಕ 7 ಏಪ್ರಿಲ್ 2026 ರ ಮಂಗಳವಾರ ವಸಂತ ಕಿರಣ ಸುದ್ದಿ : ಬೆಂಗಳೂರು :…

Bangarappa c