ವಿಕೆ ಸುದ್ದಿ ವಿಶೇಷ

Your blog category

ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 23 ದಿನಕ್ಕೆ 2.34 ಕೋಟಿ ಸಂಗ್ರಹ : ಎ ಇ . ರಘು .ಹನೂರು :ತಾಲ್ಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರಬೆಟ್ಟ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾದ ಹಣದ ಎಣಿಕೆಯು ನಡೆದಿದ್ದು, ಕೇವಲ 23 ದಿನದಲ್ಲಿ 2.34 ಕೋಟಿ ರೂ ಸಂಗ್ರಹವಾಗಿದೆ.

ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿರವರ ಉಪಸ್ಥಿತಿಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ಎಇ ಅವರ ನೇತೃತ್ವದಲ್ಲಿ ಹುಂಡಿ ಹಣ…

Bangarappa c

ಮಧ್ಯರಂಗನ ದರ್ಶನ ಪಡೆದ ಡಿ.ಕೆ. ಶಿವನಿಗೆ ಒಲಿದ ಮುಖ್ಯಮಂತ್ರಿ ಪದವಿ

ಮಧ್ಯರಂಗನ. ದರ್ಶನ ಪಡೆದ. ಡಿ.ಕೆ. ಶಿವನಿಗೆ. ಒಲಿದ ಮುಖ್ಯಮಂತ್ರಿ ಪದವಿ.

Bangarappa c

ಜೋಳದ ಪಸಲನ್ನು ಹಾಳು ಮಾಡಿದ ಕಾಡು ಪ್ರಾಣಿಗಳು .ವರದಿ: ಬಸವರಾಜು .ಕಾಂಚಳ್ಳಿ.‌ಹನೂರು : ರೈತರು ಸಾಲ ಮಾಡಿ ಬೆಳೆದ ಬೆಳೆಯು ಮನೆಗೆ ಸೆರಿಸುವಷ್ಟರಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಬೆಳೆಗಳು ನಾಶವಾಗುತ್ತದೆ , ಹೊಲಗಳಲ್ಲಿ ಬೆಳೆದ ಬೆಳೆಗೆ ಹೆಚ್ಚಿನ ಶ್ರಮ ವಹಿಸಬೇಕು ಅಂತಹದರಲ್ಲಿ ಇಂತಹ ಘಟನೆಗಳು ನಡೆದರೆ ರೈತನ ಸ್ಥಿತಿಯನ್ನು ಉಹಿಸಲು ಕಷ್ಟ ವಾಗುತ್ತದೆ ಎಂದು ರೈತ ಸಂಘದ ಮುಖಂಡರಾದ ಬಸವರಾಜು ಇ ರವರು ತಿಳಿಸದರು.ಹನೂರು ತಾಲೂಕಿನ ಸೂಳೆರಿಪಾಳ್ಯ. ಗ್ರಾಮ ಪಂಚಾಯಿತಿಯ ಕಾಂಚಳ್ಳಿ ಗ್ರಾಮ ರೈತನಾದ ಬಸವರಾಜ್ ಸನ್ ಆಫ್ ಇರಸೇಗೌಡ ಸರ್ವೆ ನಂಬರಲ್ಲಿ 439 ರಲ್ಲಿ 2.25 ಎಕರೆ ಇದರಲ್ಲಿ 2 ಎಕ್ರೆಗೆ ಮೆಕ್ಕೆಜೋಳ ಹಾಕಿದ್ದು ತಡರಾತ್ರಿ ಬಂದ ಕಾಡು ಪ್ರಾಣಿಗಳು ಹಾಳು ಮಾಡಿದ್ದಾವೆ ಅಧಿಕಾರಿಗಳು ಗಮನಿಸಿ ಸೂಕ್ತ ಪರಿಹಾರ ನೀಡಬೇಕಾಗಿ ತಿಳಿಸಿದರು.

Bangarappa c

ಜೋಳದ ಪಸಲನ್ನು ಹಾಳು ಮಾಡಿದ ಕಾಡು ಪ್ರಾಣಿಗಳು .ವರದಿ: ಬಸವರಾಜು .ಕಾಂಚಳ್ಳಿ.‌ಹನೂರು : ರೈತರು ಸಾಲ ಮಾಡಿ ಬೆಳೆದ ಬೆಳೆಯು ಮನೆಗೆ ಸೆರಿಸುವಷ್ಟರಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಬೆಳೆಗಳು ನಾಶವಾಗುತ್ತದೆ , ಹೊಲಗಳಲ್ಲಿ ಬೆಳೆದ ಬೆಳೆಗೆ ಹೆಚ್ಚಿನ ರೈತರು ಹೆಚ್ಚಿನ ಶ್ರಮ ವಹಿಸಬೇಕು ಅಂತಹದರಲ್ಲಿ ಇಂತಹ ಘಟನೆಗಳು ನಡೆದರೆ ರೈತನ ಸ್ಥಿತಿಯನ್ನು ಉಹಿಸಲು ಕಷ್ಟ ವಾಗುತ್ತದೆ ಎಂದು ರೈತ ಸಂಘದ ಮುಖಂಡರಾದ ಬಸವರಾಜು ಇ ರವರು ತಿಳಿಸದರು.ಹನೂರು ತಾಲೂಕಿನ ಸೂಳೆರಿಪಾಳ್ಯ. ಗ್ರಾಮ ಪಂಚಾಯಿತಿಯ ಕಾಂಚಳ್ಳಿ ಗ್ರಾಮ ರೈತನಾದ ಬಸವರಾಜ್ ಸನ್ ಆಫ್ ಇರಸೇಗೌಡ ಸರ್ವೆ ನಂಬರಲ್ಲಿ 439 ರಲ್ಲಿ 2.25 ಎಕರೆ ಇದರಲ್ಲಿ 2 ಎಕ್ರೆಗೆ ಮೆಕ್ಕೆಜೋಳ ಹಾಕಿದ್ದು ತಡರಾತ್ರಿ ಬಂದ ಕಾಡು ಪ್ರಾಣಿಗಳು ಹಾಳು ಮಾಡಿದ್ದಾವೆ ಅಧಿಕಾರಿಗಳು ಗಮನಿಸಿ ಸೂಕ್ತ ಪರಿಹಾರ ನೀಡಬೇಕಾಗಿ ತಿಳಿಸಿದರು.

Bangarappa c
- Advertisement -
Ad imageAd image