Latest ವಿಕೆ ಸುದ್ದಿ ವಿಶೇಷ News
ಹನೂರು ಪೊಲೀಸ ಠಾಣೆಯಿಂದ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಅರಿವು
ವರದಿ: ಮಂಜುನಾಥ .ಯುವಜನರು ದಿನದಿಂದ ದಿನಕ್ಕೆ ಮಾದಕ ವಸ್ತುಗಳ ವ್ಯಸನಕ್ಕೆ ಹೆಚ್ಚು ದಾಸರಾಗುತ್ತಿರುವುದರಿಂದ ಸಮಾಜದ ಘಾತುಕ…
ಹನೂರಿನಲ್ಲಿ ಅದ್ದೂರಿಯಾಗಿ ಜರುಗಿದ ಕೆಂಪೇಗೌಡ ಜಯಂತಿ
ವರದಿ: ಶಂಕರ್ ಎಂ. ಹನೂರು : ನಾಡಪ್ರಭು ಕೆಂಪೇಗೌಡರ 517ನೇ ಜಯಂತೋತ್ಸವ ಅಂಗವಾಗಿ ಯುವಕರಿಗೆ ಕೆಂಪೇಗೌಡರ…
ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವೆಂಕಟೇಶ್ ರವರಿಗೆ ಸ್ವಪಕ್ಷೀಯರಿಂದಲೆ ಘೇರಾವ್ .
ಹನೂರು :ಕ್ಷೇತ್ರಕ್ಕೆ ಆಗಮಿಸುವಾಗ ಸ್ಥಳಿಯ ನಾಯಕರುಗಳಿಗೆ ಮಾಹಿತಿ ತಿಳಿಸಿ ನಂತರ ಪ್ರವಾಸ ಕೈಗೊಂಡರೆ ಪಕ್ಷದ ಬಲವರ್ಧನೆ…
ವಧು ವರರ ವೇದಿಕೆಯನ್ನು ಸದುಪಯೋಗ ಪಡಿಸಿಕೊಳ್ಳಲು ರಾಜ್ಯ ಉಪಾಧ್ಯಕ್ಷರಾದ ಬಸವರಾಜು ಕರೆ.
ಅ ಕ ವಿ ಮ ಸಭಾದಿಂದ ವಧು ವರರ ಸಮಾವೇಶಕ್ಕೆ ವಿಶ್ವಕರ್ಮ ಜನಾಂಗದವರು ಭಾಗವಹಿಸಲು,: ರಾಜ್ಯ…
ಬಸವೇಶ್ವರ, ಜಡೇಸ್ವಾಮಿಗೆ ವಿಶೇಷ ಪೂಜೆ ಪರ್ವ . ವರದಿ :- ಬಸವರಾಜ್ ಕಾಂಚಳ್ಳಿ . ಹನೂರು :ತಾಲ್ಲೂಕಿನ ಸೂಳೇರಿಪಾಳ್ಯ ಗ್ರಾಪಂ ವ್ಯಾಪ್ತಿಯ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಹಾಗೂ ಜಡೇಸ್ವಾಮಿ ದೇವರುಗಳಿಗೆ ವಿಶೇಷ ಪೂಜೆ ನೆರವೇರಿತು.ಅಂದಿನಿಂದ ಇಂದಿನವರೆಗೂ ಪ್ರತಿ ವರ್ಷ ಕೂಡ ಯುಗಾದಿ ಹಬ್ಬದ ನಂತರ ಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ನಡೆದುಕೊಂಡು ಬರು ತಿದ್ದು ಬಸವೇಶ್ವರ ಸ್ವಾಮಿಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಂಪ್ರದಾಯಿಕವಾಗಿ ಅರ್ಚ ಕರು ಬೆಳಗ್ಗೆಯಿಂದ ಉಪವಾಸ ಇದ್ದು, ಸ್ವಾಮಿಗೆ ವಿಶೇಷ ಪೂಜೆ, ಪಂಚಾಮೃತ ಅಭಿಷೇಕ ನೆರವೇರಿಸಿದರು. ದಟ್ಟವಾದ ಅರಣ್ಯ ಪ್ರದೇಶದ ಮಧ್ಯೆ ಇರುವ ಅರಳಿಮರದ ಕೆಳಗೆ ಬಸವೇಶ್ವರ ಸ್ವಾಮಿಯ ಲಿಂಗಕ್ಕೆ ಪೂರ್ವಜರು ಪೂಜೆ ಮಾಡಿ ಕೊಂಡು ಬರುತ್ತಿದ್ದರು. ಅಲ್ಲಿಂದ ಪಚ್ಚೇದೊಡ್ಡಿ ಗ್ರಾಮದಲ್ಲಿ ಬಸವೇಶ್ವರ ಸ್ವಾಮಿಯ ಲಿಂಗಾವನ್ನ ಪ್ರತಿಷ್ಠಾಪನೆ ಮಾಡಿ. ಪ್ರತಿ ವರ್ಷ ಕೂಡ ವಿಶೇಷ ಪೂಜೆ ನೆರವೇರಿಸಿಕೊಂಡು ಬಂದಿರುತ್ತಾರೆ.
ಕಾಂಚಳ್ಳಿ ಗ್ರಾಮದಿಂದ ಜಡೆಸ್ವಾಮಿ (ಶಿವನ ಪ್ರತಿರೂಪ ) ದೇವರನ್ನ ಪಚ್ಚೇದೊಡ್ಡಿಗೆ ತಂದುವಿಶೇಷ ಪೂಜೆ ಪುನಸ್ಕಾರಗಳನ್ನ ಮಾಡುತ್ತಾರೆ.ತಳಿರು…
ಮಲೆ ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 23 ದಿನಕ್ಕೆ 2.34 ಕೋಟಿ ಸಂಗ್ರಹ : ಎ ಇ . ರಘು .ಹನೂರು :ತಾಲ್ಲೂಕಿನ ಪ್ರಸಿದ್ದ ಯಾತ್ರ ಸ್ಥಳವಾದಶ್ರೀ ಮಲೆ ಮಹದೇಶ್ವರಬೆಟ್ಟ ದೇವಾಲಯದ ಹುಂಡಿಯಲ್ಲಿ ಸಂಗ್ರಹವಾದ ಹಣದ ಎಣಿಕೆಯು ನಡೆದಿದ್ದು, ಕೇವಲ 23 ದಿನದಲ್ಲಿ 2.34 ಕೋಟಿ ರೂ ಸಂಗ್ರಹವಾಗಿದೆ.
ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮೀಜಿರವರ ಉಪಸ್ಥಿತಿಯಲ್ಲಿ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ…
ಹನೂರು ಪಟ್ಟಣದ ವಿವಿಧೆಡೆ ಆಹಾರ ನಿರೀಕ್ಷಕ ವಿಷ್ಣುಮೂರ್ತಿ ಬೇಟಿ ಅನಧಿಕೃತ ಸಿಲಿಂಡರುಗಳ ವಶ.
ಹನೂರು:ವಿದೇಶದಲ್ಲಿ ನಡೆಯುವ ಯುದ್ದದಿಂದ ದೇಶದಲ್ಲಿ ಅನಿಲಗಳ ಕೊರತೆಯನ್ನು ಎದುರಿಸುವಾಗ ನಮ್ಮ ತಾಲ್ಲೂಕು ಕೇಂದದಲ್ಲಿ ಅಂತಹ ಕೊರತೆ…



